<p><strong>ಭಾರತೀನಗರ</strong>: ಸಮೀಪದ ಹುಣ್ಣನದೊಡ್ಡಿ ಬಳಿ ಬೈಕ್ ಡಿಕ್ಕಿ ಹೊಡೆದು ಪದಚಾರಿ ಪ್ರಕಾಶ್ (49) ಮೃತಪಟ್ಟಿದ್ದು, ಬೈಕ್ನಲ್ಲಿದ್ದ ಸವಾರರಿಬ್ಬರು ಗಾಯಗೊಂಡಿದ್ದಾರೆ.</p>.<p>ಶನಿವಾರ ರಾತ್ರಿ ಹೆದ್ದಾರಿಯಲ್ಲಿರುವ ರಾಮಮಂದಿರದ ಬಳಿ ದೇವರ ಪೂಜೆ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಚಂದಳ್ಳಿದೊಡ್ಡಿ ಗ್ರಾಮದ ಬೈಕ್ ಸವಾರ ಇವರಿಗೆ ಡಿಕ್ಕಿ ಹೊಡೆದಿದ್ದರು. ತೀವ್ರ ಗಾಯಗೊಂಡ ಅವರನ್ನು ಕೆ.ಎಂ.ದೊಡ್ಡಿ ಆಸ್ಪತ್ರೆ ಸೇರಿಸಿದ್ದರೂ ಮೃತಪಟ್ಟಿದ್ದರು. ಕೆ.ಎಂ.ದೊಡ್ಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಪ್ರತಿಭಟನೆ : ಗಾಯಾಳು ಪ್ರಕಾಶ್ ಅವರನ್ನು ಕರೆತಂದ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ್ದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಟಿಎಚ್ಒ ಜೊತೆಗೆ ದೂರವಾಣಿ ಮೂಲಕ ಮಾತನಾಡಿ, ವೈದ್ಯರ ನೇಮಿಸಬೇಕೆಂದು ಮನವಿ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-40-1347279440</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ</strong>: ಸಮೀಪದ ಹುಣ್ಣನದೊಡ್ಡಿ ಬಳಿ ಬೈಕ್ ಡಿಕ್ಕಿ ಹೊಡೆದು ಪದಚಾರಿ ಪ್ರಕಾಶ್ (49) ಮೃತಪಟ್ಟಿದ್ದು, ಬೈಕ್ನಲ್ಲಿದ್ದ ಸವಾರರಿಬ್ಬರು ಗಾಯಗೊಂಡಿದ್ದಾರೆ.</p>.<p>ಶನಿವಾರ ರಾತ್ರಿ ಹೆದ್ದಾರಿಯಲ್ಲಿರುವ ರಾಮಮಂದಿರದ ಬಳಿ ದೇವರ ಪೂಜೆ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಚಂದಳ್ಳಿದೊಡ್ಡಿ ಗ್ರಾಮದ ಬೈಕ್ ಸವಾರ ಇವರಿಗೆ ಡಿಕ್ಕಿ ಹೊಡೆದಿದ್ದರು. ತೀವ್ರ ಗಾಯಗೊಂಡ ಅವರನ್ನು ಕೆ.ಎಂ.ದೊಡ್ಡಿ ಆಸ್ಪತ್ರೆ ಸೇರಿಸಿದ್ದರೂ ಮೃತಪಟ್ಟಿದ್ದರು. ಕೆ.ಎಂ.ದೊಡ್ಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಪ್ರತಿಭಟನೆ : ಗಾಯಾಳು ಪ್ರಕಾಶ್ ಅವರನ್ನು ಕರೆತಂದ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ್ದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಟಿಎಚ್ಒ ಜೊತೆಗೆ ದೂರವಾಣಿ ಮೂಲಕ ಮಾತನಾಡಿ, ವೈದ್ಯರ ನೇಮಿಸಬೇಕೆಂದು ಮನವಿ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-40-1347279440</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>