ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಪರಿಹರಿಸಬೇಕು. ಜಿಲ್ಲೆಯಲ್ಲಿ ಜಮೀನು ವಿಚಾರವಾಗಿ ದಾರಿ, ಸ್ಮಶಾನ, ಸರ್ವೆ ದುರಸ್ತಿ, ಪ್ರಕರಣಗಳನ್ನು ಶೀಘ್ರವಾಗಿ ಪರಿಶೀಲಿಸಬೇಕು.
ಎಲ್. ಮೂರ್ತಿ, ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ