ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಕೆರಗೋಡು: ರಾಷ್ಟ್ರಧ್ವಜಕ್ಕೆ ಅವಮಾನ, ಪರಸ್ಪರ ದೂರು

ತಾಲಿಬಾನ್‌ ಧ್ವಜಕ್ಕೆ ರಾಷ್ಟ್ರಧ್ವಜದ ಹೋಲಿಕೆ * ಸಿ.ಟಿ.ರವಿ ಬಂಧನಕ್ಕೆ ಒತ್ತಾಯ
Published : 30 ಜನವರಿ 2024, 23:30 IST
Last Updated : 30 ಜನವರಿ 2024, 23:30 IST
ಫಾಲೋ ಮಾಡಿ
Comments
ಕೇಸರಿ ಶಾಲು ಧರಿಸಿದ ಕುಮಾರಸ್ವಾಮಿಯವರು ಕೆರಗೋಡು ಘಟನೆಯನ್ನು ಮುಂದಿಟ್ಟಕೊಂಡು ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿದ್ದಾರೆ.
-ಎನ್‌.ಚಲುವರಾಯಸ್ವಾಮಿ, ಕೃಷಿ ಸಚಿವ
ಕೆರಗೋಡಿನಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಸರ್ಕಾರ ಇನ್ನಷ್ಟು ಕೆದಕಲು ಹೋದರೆ ದೇಶವ್ಯಾಪಿ ಹೋರಾಟ ನಡೆಸಲಾಗುವುದು.
- ಆರ್‌.ಅಶೋಕ, ವಿಧಾನಸಭೆ ವಿರೋಧ ಪಕ್ಷ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT