ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಮಂಡ್ಯ | ಮರಾಠಿಗರ ಹಾವಳಿ; ಜನಪ್ರತಿನಿಧಿಗಳು ಮೌನ: ವಾಟಾಳ್‌ ನಾಗರಾಜ್ ಆಕ್ರೋಶ

Published : 17 ಮಾರ್ಚ್ 2025, 15:46 IST
Last Updated : 17 ಮಾರ್ಚ್ 2025, 15:46 IST
ಫಾಲೋ ಮಾಡಿ
Comments
ಸ್ಟಾಲಿನ್‌ ಸಭೆ ಬಹಿಷ್ಕರಿಸಿ: ವಾಟಾಳ್‌ 
ಮಾ.22ರಂದು ದಕ್ಷಿಣ ರಾಜ್ಯಗಳ ಸಭೆಯನ್ನು ಡಿಎಂಕೆ ಸ್ಟಾಲಿನ್ ಕರೆದಿದ್ದಾರೆ. ಅಲ್ಲಿ ನಮ್ಮ ಸರ್ಕಾರದವರೂ ಹೋಗುತ್ತಿದ್ದಾರೆ. ಮೇಕೆದಾಟು ಯೋಜನೆಗೆ ಅವಕಾಶ ಕೊಡಲಿಲ್ಲ. ಸ್ಟಾಲಿನ್ ಮುಂದೆ ಹೋಗಿ ಕುಳಿತುಕೊಳ್ಳುವುದಕ್ಕೆ ನಾಚಿಕೆ ಇಲ್ಲವೇ ಯಾವುದೇ ಕಾರಣಕ್ಕೂ ಸ್ಟಾಲಿನ್ ಸಭೆಗೆ ಹೋಗಬಾರದು. ಸಭೆಯನ್ನು ಬಹಿಷ್ಕರಿಸಬೇಕು ಎಂದು ವಾಟಾಳ್‌ ನಾಗರಾಜ್‌ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT