ಶುಕ್ರವಾರ, 25 ಜುಲೈ 2025
×
ADVERTISEMENT
ADVERTISEMENT

ಸಂತೇಬಾಚಹಳ್ಳಿ: ಮಾರುಕಟ್ಟೆಗಿಲ್ಲ ಮೂಲಸೌಕರ್ಯ

ದೊಡ್ಡಹಾರನಹಳ್ಳಿ ಮಲ್ಲೇಶ್
Published : 20 ಜುಲೈ 2025, 2:56 IST
Last Updated : 20 ಜುಲೈ 2025, 2:56 IST
ಫಾಲೋ ಮಾಡಿ
Comments
ಕೊಳವೆಬಾವಿ ಕೊರೆಸಿ ನೀರು ಒದಗಿಸಿದ್ದರೂ ಬರಗಾಲದಲ್ಲಿ ನೀರಿನ ಕೊರತೆ ಹೆಚ್ಚಾಯಿತು. ಶೀಘ್ರ ಒಂದು ಕೊಳವೆಬಾವಿ ಕೊರೆಸಿ ನೀರು ವಿದ್ಯುತ್ ಸೇರಿ ಮೂಲ ಸೌಕರ್ಯ ನೀಡಲು ಕ್ರಮ ಕೈಗೊಳ್ಳುತ್ತೇವೆ. 
ಸತೀಶ್, ಕಾರ್ಯದರ್ಶಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕೆ ಆರ್. ಪೇಟೆ 
ಸಂತೇಬಾಚಹಳ್ಳಿ ದೊಡ್ಡ ಹೋಬಳಿಯಾಗಿದ್ದು ರೈತರಿಗೆ ಮೂಲ ಸೌಕರ್ಯ ಒದಗಿಸುವಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿ ಶೀಘ್ರದಲ್ಲಿ ಸಮಸ್ಯೆ ಪರಿಹರಿಸುತ್ತೇವೆ  
ಎಚ್.ಟಿ.ಮಂಜು, ಶಾಸಕ, ಕೆ.ಆರ್.ಪೇಟೆ
ಸಂತೇಬಾಚಹಳ್ಳಿ ಮಾರುಕಟ್ಟೆಯ ಆವರಣದಲ್ಲಿ ಕುಡಿಯುವ ನೀರಿನ ತೊಂಬೆಯಲ್ಲಿ ಗಿಡಗಂಟೆಗಳು ಬೆಳೆದಿವೆ
ಸಂತೇಬಾಚಹಳ್ಳಿ ಮಾರುಕಟ್ಟೆಯ ಆವರಣದಲ್ಲಿ ಕುಡಿಯುವ ನೀರಿನ ತೊಂಬೆಯಲ್ಲಿ ಗಿಡಗಂಟೆಗಳು ಬೆಳೆದಿವೆ
ಸಂತೇಬಾಚಹಳ್ಳಿ ಮಾರುಕಟ್ಟೆಯಲ್ಲಿ ರೈತರು ಕಾಯಿ ವ್ಯಾಪಾರ ಮಾಡುತ್ತಿರುವುದು
ಸಂತೇಬಾಚಹಳ್ಳಿ ಮಾರುಕಟ್ಟೆಯಲ್ಲಿ ರೈತರು ಕಾಯಿ ವ್ಯಾಪಾರ ಮಾಡುತ್ತಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT