ಗುರುವಾರ, 25 ಡಿಸೆಂಬರ್ 2025
×
ADVERTISEMENT
ADVERTISEMENT

ಭಾರತೀನಗರ | ಮೀನು ಸಾಕಾಣಿಕೆಯಿಂದ ಲಾಭ: ಶಾಸಕ ಕೆ.ಎಂ.ಉದಯ್

ಅಣ್ಣೂರಿನಲ್ಲಿ ಮತ್ಸ್ಯಸಂಜೀವಿನಿ ಯೋಜನೆಗೆ ಕೆ.ಎಂ.ಉದಯ್ ಚಾಲನೆ
Published : 25 ಡಿಸೆಂಬರ್ 2025, 6:54 IST
Last Updated : 25 ಡಿಸೆಂಬರ್ 2025, 6:54 IST
ಫಾಲೋ ಮಾಡಿ
Comments
ಮೀನು ಸಾಕಾಣಿಕೆ; ತಾಂತ್ರಿಕ ತರಬೇತಿ
ತಾ.ಪಂ. ಇಒ ರಾಮಲಿಂಗಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಣ್ಣ ಕೆರೆ-ಕಟ್ಟೆ ಕೊಳಗಳಲ್ಲಿ ಮೀನು ಮರಿ ಸಾಕಾಣಿಕೆ ಮಾಡಲು ಮತ್ಸ್ಯ ಸಂಜೀವಿನಿ ಯೋಜನೆ ಅಡಿ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ಈ ಸಂಬಂಧ ತಾಂತ್ರಿಕ ತರಬೇತಿಯನ್ನು ಕೂಡ ಮಹಿಳೆಯರಿಗೆ ನೀಡಲಾಗಿದೆ. ಮದ್ದೂರು ತಾಲ್ಲೂಕಿನಲ್ಲಿ ಮತ್ಯ್ಸ ಸಂಜೀವಿನಿ ಯೋಜನೆ ಅಡಿ 5 ಸಣ್ಣ ಕೆರೆ ಕಟ್ಟೆಗಳಲ್ಲಿ ಮೀನು ಸಾಕಾಣಿಕೆ ಮಾಡಲು ಆದ್ಯತೆ ನೀಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT