ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನ ಖಾಸಗಿ ವಾಹಿನಿ ಕ್ಯಾಮೆರಾಮನ್ಗೆ ಕೋವಿಡ್ –19 ಪಾಸಿಟಿವ್ ಬಂದಿದ್ದು, ಅವರ ಸಂಪರ್ಕದಲ್ಲಿ ಇದ್ದ ಐವರು ಸಚಿವರನ್ನು ಕ್ವಾರಂಟೈನ್ ಮಾಡಲಾಗಿದೆ. ವಿಧಾನಸಭೆಗೆ ಬರಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಹೇಳಿ ದ್ದಾರೆ. ಆದರೆ ಸಚಿವ ಸುಧಾಕರ್ ಸಭೆ ನಡೆಸಿದ್ದು ಭಯ ಹೆಚ್ಚಾಗುವಂತೆ ಮಾಡಿದೆ’ ಎಂದು ಹೇಳಿದರು.