ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ಪ್ರಾಧಿಕಾರ ಅಧ್ಯಕ್ಷ ಜುಲ್ಲು ಖಾದ್ರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ ಭೂಮರಡ್ಡಿ, ಕಾಟನ್ಪಾಷಾ, ಮುಖಂಡರಾದ ಶಾಂತಣ್ಣ ಮುದಗಲ್, ಎಚ್.ಎಲ್.ಹಿರೇಗೌಡರ, ಹನುಮರೆಡ್ಡಿ ಹಂಗನಕಟ್ಟಿ, ಜಡಿಯಪ್ಪ ಬಂಗಾಳಿ, ಚೌಡಪ್ಪ ಜಂತ್ಲಿ, ಜಾಫರತಟ್ಟಿ, ಗವಿಸಿದ್ದಪ್ಪ ಮುದಗಲ್, ನವೋದಯ ವಿರುಪಣ್ಣ, ಬಸವರೆಡ್ಡೆಪ್ಪ ಹಳ್ಳಿಕೇರಿ, ಕೃಷ್ಣ ಇಟ್ಟಂಗಿ, ವಿಶ್ವನಾಥ ರಾಜು, ಚುನಾವಣಾ ಅಧಿಕಾರಿ ಗುರುಬಸವರಾಜ, ವಕ್ತಾರ ಅಕ್ಬರ್ ಪಾಷಾ ಪಲ್ಟನ್ ಇದ್ದರು.