ಶಾಸಕ ರಮೇಶ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ಕೃಷಿಕ ಸಮಾಜದ ತಾಲ್ಲೂಕು ಘಟಕ ಅಧ್ಯಕ್ಷ ಡಾ.ಪಿ. ಗಿರೀಗೌಡ, ಉಪಾಧ್ಯಕ್ಷ ಕಡತನಾಳು ಬಾಲಕೃಷ್ಣ, ಜಿಲ್ಲಾ ಪ್ರತಿನಿಧಿ ಬಿ.ಎಂ. ಸುಬ್ರಹ್ಮಣ್ಯ, ನಿರ್ದೇಶಕರಾದ ಬಿ.ಎಸ್. ಚಂದ್ರಶೇಖರ್, ಕುಮಾರ್, ಉಮಾಶಂಕರ್, ಹನುಮಂತಯ್ಯ, ಧನಂಜಯ, ಜಯರಾಂ, ಯೋಗೇಶ್, ದಿವಾಕರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಎಸ್. ಅಶೋಕ್, ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಇದ್ದರು.