ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಭಾನುವಾರ ಪೌರಕಾರ್ಮಿಕರ ದಿನಾಚರಣೆಯಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿದ ಅವರು, ‘ಕೊರೊನಾ ನಿಯಂತ್ರಣದಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದು. ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತ ಪಟ್ಟವರಲ್ಲಿ 42 ಜನರನ್ನುದಫನ್ ಮಾಡಿದ ಜೆಸಿಬಿ ಚಾಲಕ ರಂಗಸ್ವಾಮಿ ಕಾರ್ಯ ಶ್ಲಾಘನೀಯ. ಎಸ್.ಎಂ. ಕೃಷ್ಣ ಬಿಟ್ಟರೆ ಜಿಲ್ಲೆಗೆ ಹೆಚ್ಚಿನ ಕೆಲಸ ಮಾಡಿದ್ದು ಮುಖ್ಯಮಂತ್ರಿ ಬಿಎಸ್ವೈ ಎಂದರು.