ಮದ್ದೂರು ತಾಲ್ಲೂಕಿನ ಬೋರಾಪುರದಲ್ಲಿ ಕೃಷಿ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ಯಂತ್ರ ಬಳಸಿ ಭತ್ತದ ಸಸಿ ನಾಟಿ ಪ್ರಾತ್ಯಕ್ಷಿಕೆಯಲ್ಲಿ ಶಾಸಕ ಉದಯ್ ಯಂತ್ರ ಚಾಲಯಿಸಿ ನಾಟಿ ಮಾಡಿ ಚಾಲನೆ ನೀಡಿದರು. ಕೃಷಿ ಇಲಾಖೆ ಉಪ ನಿರ್ದೇಶಕ ಮುನೇಗೌಡ ಸಹಾಯಕ ಕೃಷಿ ಅಧಿಕಾರಿ ಪ್ರತಿಭಾ ಕೃಷಿ ತಾಂತ್ರಿಕ ಅಧಿಕಾರಿಗಳಾದ ರೂಪಶ್ರೀ ಗವಾಸ್ಕರ್ ಮುಖಂಡ ಬಸವರಾಜು ಭಾಗವಹಿಸಿದ್ದರು. ಕೃಷಿ ಇಲಾಖೆಯ ವತಿಯಿಂದ ಮಂಗಳವಾರ ಮದ್ದೂರು ತಾಲ್ಲೂಕಿನ ಬೋರಾಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಯಾ oತ್ರಿಕ ಭಿತ್ತನೆ ಬತ್ತದ ನಾಟಿ ಹಾಗೂ ಬೇಸಾಯದ ವಿಷಯದ ಬಗ್ಗೆ ಪ್ರಾತ್ಯಕ್ಷಿತೆ ಕಾರ್ಯಕ್ರಮದಲ್ಲಿ ಸ್ವತಃ ಶಾಸಕ ಉದಯ್ ರವರು ಯಂತ್ರದ ಮೂಲಕ ನಾಟಿ ಮಾಡುವುದರ ಮೂಲಕ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಮುನೇಗೌಡ ಸಹಾಯಕ ಕೃಷಿ ಅಧಿಕಾರಿ ಪ್ರತಿಭಾ ಕೃಷಿ ತಾಂತ್ರಿಕ ಅಧಿಕಾರಿಗಳಾದ ರೂಪ ಶ್ರೀ ಗವಾಸ್ಕರ್ ಮುಖಂಡರಾದ ಬಸವರಾಜು ಸೇರಿದಂತೆ ಹಲವರು ಹಾಜರಿದ್ದರು.