ಮನ್ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಕುಮಾರ್, ಹೊಸಬೂದನೂರು ಗ್ರಾ.ಪಂ. ಅಧ್ಯಕ್ಷೆ ಮಾನಸಾ, ಉಪಾಧ್ಯಕ್ಷೆ ಜಯಲಕ್ಷ್ಮಿ, ಸದಸ್ಯರಾದ ಕೆಂಪೇಗೌಡ, ಕುಮಾರ್, ಆರ್ಎಪಿಸಿಎಂಎಸ್ ಅಧ್ಯಕ್ಷ ಉಮ್ಮಡಹಳ್ಳಿ ಶೇಖರ್, ನಗರಸಭಾ ಸದಸ್ಯ ಜಾಕೀರ್ಪಾಷಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು, ಕೆ.ಆರ್.ಐಡಿ.ಎಲ್ ಅಧಿಕಾರಿಗಳು ಭಾಗವಹಿಸಿದ್ದರು.