‘ನಿಖಿಲ್ಗೆ ಹಿನ್ನಡೆ ಆಗುತ್ತಿದೆ ಎಂದು ಮಾಧ್ಯಮಗಳು ಎಚ್ಚರಿಕೆ ನೀಡಿದ ಕಾರಣದಿಂದಲೇ ನಾವು ಬಹಳ ಎಚ್ಚರಿಕೆಯಿಂದ ಕಾರ್ಯತಂತ್ರ ರೂಪಿಸಿಲು ಸಾಧ್ಯವಾಯಿತು. ನಾನು ಮಾದ್ಯಮಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಚುನಾವಣೆಯ ನಂತರ ಮಂಡ್ಯಕ್ಕೆ ಬಂದಿಲ್ಲ, ವಿಶ್ರಾಂತಿಯಲ್ಲಿದ್ದಾರೆ ಎಂಬ ಚರ್ಚೆ ನಡೆಯುತ್ತಿವೆ. ಆದರೆ ನಾನು ಜಿಲ್ಲೆಯಲ್ಲಿ ಸ್ಮಾರ್ಟ್ ಶಾಲಾ, ಕಾಲೇಜುಗಳ ಸ್ಥಾಪನೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇನೆ’ ಎಂದರು.