‘ಬೆಂಗಳೂರಿನ ಕೆ.ಜೆ.ಹಳ್ಳಿ ಮತ್ತು ಡಿ.ಜೆ ಹಳ್ಳಿಯಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ಗಲಭೆ ನಡೆಸುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಆ.17 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗೆ ಮನವಿ ನೀಡಲಾಗುವುದು’ ಎಂದರು. ಮುಖಂಡರಾದ ಅಂಕಯ್ಯ, ಟಿ.ವಿ.ರಾಮಕೃಷ್ಣ, ಶ್ರೀನಿವಾಸು, ವಿ.ವೆಂಕಟರಮಣ, ಶಂಕರ್, ರಾಜೇಂದ್ರ, ಮಯೂರ ಇದ್ದರು.