‘ಕಳೆದ ಎರಡು ವರ್ಷಗಳಿಂದ ಇಡೀ ವಿಶ್ವವನ್ನೇ ಕೋವಿಡ್ ಎಂಬ ಮಹಾಮಾರಿ ಕಾಡುತ್ತಿದ್ದು, ಇದ್ದರಿಂದ ಸಾವಿರಾರು ಜನರು ಮೃತಪಟ್ಟಿದ್ಧಾರೆ. ಸಾಂಕ್ರಾಮಿಕ ರೋಗಗಳು ಬಂದಾಗ ಸಜ್ಜಲೂರು ಮಾರಮ್ಮನಿಗೆ ಮೇಲೆ ಬಲಿ ಕೊಡುವುದು ಸಂಪ್ರದಾಯವಾಗಿದೆ. ಸೋಂಕು ನಿಯಂತ್ರಣಕ್ಕೆ ಬರಲಿ ಎಂಬ ಉದ್ದೇಶದಿಂದ ಪೂಜೆ ಹಮ್ಮಿಕೊಳ್ಳಲಾಗಿದೆ’ ಎಂದು ಗ್ರಾಮದ ಮುಖಂಡ ಚಲುವರಾಜು ತಿಳಿಸಿದರು.