ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಒಂದೇ ವಾರದಲ್ಲಿ 271 ಪೋಡಿ ದುರಸ್ತಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಪೋಡಿ ದುರಸ್ತಿ ಸರಳೀಕೃತ ಕಾರ್ಯದ ಅಭಿಯಾನಕ್ಕೆ ಚಾಲನೆ
Published : 14 ಡಿಸೆಂಬರ್ 2024, 14:56 IST
Last Updated : 14 ಡಿಸೆಂಬರ್ 2024, 14:56 IST
ಫಾಲೋ ಮಾಡಿ
Comments
‘13 ಸಾವಿರ ಪ್ರಕರಣ ಇತ್ಯರ್ಥ’
‘ಮನೆ– ಮನೆಗೆ ತೆರಳಿ ಖಾತೆ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಆದೇಶ ಹೊರಡಿಸಿದ್ದಾರೆ. ಹಲವಾರು ದಿನಗಳಿಂದ ಬಾಕಿ ಇದ್ದಂತಹ ಒಟ್ಟು 15 ಸಾವಿರ ಪ್ರಕರಣಗಳಲ್ಲಿ 13 ಸಾವಿರ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಒಂದು ವಾರದಲ್ಲಿಯೇ 416 ಪ್ರಕರಣಗಳ ಸರ್ವೆ ಮಾಡಲಾಗಿದೆ. ಜೊತೆಗೆ ಪೌತಿ ಖಾತೆಗಳನ್ನು ಸರಿಯಾದ ರೀತಿಯಲ್ಲಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಹಂತ– ಹಂತವಾಗಿ ಪರಿಹರಿಸಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT