ಸಿನಿಮಾದವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಗಣಿಗಾರಿಕೆ ಪ್ರದೇಶಕ್ಕೆ ಹಲವು ಬಾರಿ ಭೇಟಿ ನೀಡಿದ್ದೇನೆ, ಇದೇ ಮೊದಲಲ್ಲ. ಅಕ್ರಮ ಗಣಿಗಾರಿಕೆಯಿಂದ ಕೆಆರ್ಎಸ್ಗೆ ಧಕ್ಕೆಯಾಗಿದೆ. ಇದರ ವಿರುದ್ಧ ಹೋರಾಡುವೆ. ನನಗೆ ಜನಬೆಂಬಲ ಇದೆ. ಜೆಡಿಎಸ್ ಶಾಸಕರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸುಮಲತಾ ತಿಳಿಸಿದ್ದಾರೆ.