ಘಟನೆಯ ವಿವರ: ಮಂಡ್ಯ ತಾಲ್ಲೂಕು ಕಂಬದಹಳ್ಳಿ ಗ್ರಾಮದ ಯಜ ಮಾನ ಡಿ.ರಾಮೇಗೌಡ ಅವರ ಪುತ್ರ ಗಿರೀಶ್ ಜತೆ, ಪಾಂಡವಪುರ ತಾಲ್ಲೂಕಿನ ಚೀಕನಹಳ್ಳಿ ಗ್ರಾಮದ ಪ್ರಿಯಾಂಕ ಜತೆ ಏಳು ವರ್ಷದ ಹಿಂದೆ ಮದುವೆಯಾಗಿತ್ತು. ಪ್ರಿಯಾಂಕ ಇತ್ತೀಚೆಗೆ ಗರ್ಭಿಣಿಯಾಗಿದ್ದು, ಗಿರೀಶ್ ತಮ್ಮ ಮನೆಯಲ್ಲೇ ಆರೈಕೆ ಮಾಡುತ್ತಿದ್ದರು. ಗೀತಾ ಅವರನ್ನು ಮಂಡ್ಯ ತಾಲ್ಲೂಕಿನ ಎಚ್.ಮಲ್ಲಿಗೆರೆಗೆ ವಿವಾಹ ಮಾಡಿಕೊಡಲಾಗಿದ್ದು, ಪತಿ ಮತ್ತು ಪುತ್ರ ನಿಧನರಾಗಿದ್ದರಿಂದ ಬೆಂಗಳೂರಿಗೆ ವಲಸೆ ಹೋಗಿದ್ದರು.