<p><strong>ಯಾದಗಿರಿ: </strong>ಯಾದಗಿರಿ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಶರಣಭೂಪಾಲರಡ್ಡಿ ತೆರಳುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ ಶರಣಭೂಪಾಲರಡ್ಡಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಯಾದಗಿರಿ ಜಿಲ್ಲೆ ಇಬ್ರಾಹಿಮಪುರ ಕ್ರಾಸ್ ಬಳಿ ಭಾನುವಾರ ಈ ಘಟನೆ ಸಂಭವಿಸಿದೆ.</p>.<p>ಒಂದು ತಿಂಗಳ ಹಿಂದೆ ಶರಣಭೂಪಾಲರಡ್ಡಿ ನೂತನ ಪೋರ್ಡ್ ಎಂಡೇವಿಯರ್ ಕಾರು ಖರೀದಿಸಿದ್ದರು. ಘಟನೆಯಲ್ಲಿ ₹40 ಲಕ್ಷ ಮೌಲ್ಯ ಕಾರು ಭಸ್ಮಗೊಂಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಯಾದಗಿರಿ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಶರಣಭೂಪಾಲರಡ್ಡಿ ತೆರಳುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ ಶರಣಭೂಪಾಲರಡ್ಡಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಯಾದಗಿರಿ ಜಿಲ್ಲೆ ಇಬ್ರಾಹಿಮಪುರ ಕ್ರಾಸ್ ಬಳಿ ಭಾನುವಾರ ಈ ಘಟನೆ ಸಂಭವಿಸಿದೆ.</p>.<p>ಒಂದು ತಿಂಗಳ ಹಿಂದೆ ಶರಣಭೂಪಾಲರಡ್ಡಿ ನೂತನ ಪೋರ್ಡ್ ಎಂಡೇವಿಯರ್ ಕಾರು ಖರೀದಿಸಿದ್ದರು. ಘಟನೆಯಲ್ಲಿ ₹40 ಲಕ್ಷ ಮೌಲ್ಯ ಕಾರು ಭಸ್ಮಗೊಂಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>