ಪೂರ್ವಭಾವಿ ಸಭೆಯಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಮಾಜಿ ಶಾಸಕರಾದ ಜಿ.ಬಿ.ಶಿವಕುಮಾರ್, ಕಲ್ಪನಾ ಸಿದ್ದರಾಜು, ಸಮಿತಿಯ ಉಪಾಧ್ಯಕ್ಷ ಕೆ.ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಂ, ಸಿಐಟಿಯುನ ಸಿ.ಕುಮಾರಿ, ಮುಖಂಡರಾದ ಇಂಡುವಾಳು ಚಂದ್ರಶೇಖರ್, ಕೆ.ಎಸ್.ಸುಧೀರ್ಕುಮಾರ್, ಎಂ.ಬಿ.ಶ್ರೀನಿವಾಸ್, ಮಂಜುನಾಥ್, ಸಿ.ಡಿ.ಗಂಗಾಧರ್, ಎಂ.ಡಿ.ಜಯರಾಂ, ಬೋರಾಪುರ ಶಂಕರೇಗೌಡ ಭಾಗವಹಿಸಿದ್ದರು.