<p>ನಾಗಮಂಗಲ : ಪಟ್ಟಣದ ಕನ್ನಡ ಸಂಘ ಹಾಗೂ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಮೇ 9ರಂದು ಕವಿಗೋಷ್ಠಿ ಮತ್ತು ಕವಿತಾನುಸಂಧಾನ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ತಾಲ್ಲೂಕು ವ್ಯಾಪ್ತಿಯ ಆಸಕ್ತ ಕವಿಗಳು ಮೇ3ರೊಳಗೆ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಕನ್ನಡ ಸಂಘದ ಅಧ್ಯಕ್ಷ ಅಶೋಕ ತಿಳಿಸಿದ್ದಾರೆ. ಕವಿಗೋಷ್ಠಿ ಹಾಗೂ ಕಾವ್ಯ ರಚನೆಯ ಕೌಶಲಗಳನ್ನು ಉತ್ತಮಪಡಿಸಿಕೊಳ್ಳಲು ಪ್ರತಿ ಕವಿತೆಗೂ ಪರಿಣಿತರ ಸಲಹೆ, ಮಾರ್ಗದರ್ಶನ ಕೊಡಿಸಲಾಗುವುದು.</p>.<p>ಅಂದು ಬೆಳಿಗ್ಗೆ 10.30 ರಿಂದ ಸಂಜೆ 4.30 ರ ವರೆಗೆ ಕಾರ್ಯಕ್ರಮ ನಡೆಯಲಿದೆ. ಆಸಕ್ತರು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯೊಂದಿಗೆ ತಾವು ಓದಲಿಚ್ಛಿಸುವ ಒಂದು ಕವನದ ಪ್ರತಿಯನ್ನು ಮೊ.ನಂ. 9480670370ಗೆ ವಾಟ್ಸ್ಆ್ಸಪ್ ಮೂಲಕ ಕಳುಹಿಸಿ ನೋಂದಣಿ ಮಾಡಿಸಿಕೊಳ್ಳಬಹುದು. 25 ಮಂದಿಗೆ ನೋಂದಣಿ ಸೀಮಿತ. ಹೆಚ್ಚಿನ ವಿವರಗಳನ್ನು ದೂರವಾಣಿ ಮೂಲಕ ತಿಳಿಸಲಾಗುವುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-40-1779143482</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಗಮಂಗಲ : ಪಟ್ಟಣದ ಕನ್ನಡ ಸಂಘ ಹಾಗೂ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಮೇ 9ರಂದು ಕವಿಗೋಷ್ಠಿ ಮತ್ತು ಕವಿತಾನುಸಂಧಾನ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ತಾಲ್ಲೂಕು ವ್ಯಾಪ್ತಿಯ ಆಸಕ್ತ ಕವಿಗಳು ಮೇ3ರೊಳಗೆ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಕನ್ನಡ ಸಂಘದ ಅಧ್ಯಕ್ಷ ಅಶೋಕ ತಿಳಿಸಿದ್ದಾರೆ. ಕವಿಗೋಷ್ಠಿ ಹಾಗೂ ಕಾವ್ಯ ರಚನೆಯ ಕೌಶಲಗಳನ್ನು ಉತ್ತಮಪಡಿಸಿಕೊಳ್ಳಲು ಪ್ರತಿ ಕವಿತೆಗೂ ಪರಿಣಿತರ ಸಲಹೆ, ಮಾರ್ಗದರ್ಶನ ಕೊಡಿಸಲಾಗುವುದು.</p>.<p>ಅಂದು ಬೆಳಿಗ್ಗೆ 10.30 ರಿಂದ ಸಂಜೆ 4.30 ರ ವರೆಗೆ ಕಾರ್ಯಕ್ರಮ ನಡೆಯಲಿದೆ. ಆಸಕ್ತರು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯೊಂದಿಗೆ ತಾವು ಓದಲಿಚ್ಛಿಸುವ ಒಂದು ಕವನದ ಪ್ರತಿಯನ್ನು ಮೊ.ನಂ. 9480670370ಗೆ ವಾಟ್ಸ್ಆ್ಸಪ್ ಮೂಲಕ ಕಳುಹಿಸಿ ನೋಂದಣಿ ಮಾಡಿಸಿಕೊಳ್ಳಬಹುದು. 25 ಮಂದಿಗೆ ನೋಂದಣಿ ಸೀಮಿತ. ಹೆಚ್ಚಿನ ವಿವರಗಳನ್ನು ದೂರವಾಣಿ ಮೂಲಕ ತಿಳಿಸಲಾಗುವುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-40-1779143482</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>