ನಾಗಮಂಗಲ ಪಟ್ಟಣದ ಶ್ರೀ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಮುಂಭಾಗ ಮಹಾಶಿವರಾತ್ರಿ ಪ್ರಯುಕ್ತ ೨೮ನೇ ವರ್ಷದ ವೈಭವದ ಲಕ್ಷ ದೀಪೋತ್ಸವದಲ್ಲಿ ಕಲಾವಿದರ ಕೈ ಚಳಕದಿಂದ ಅರಳಿದ ಶಿವನ ಭಾವಚಿತ್ರ
ಮಹಾಶಿವರಾತ್ರಿ ಪ್ರಯುಕ್ತ ಭಾನುವಾರ ಸಂಜೆ ಶ್ರೀಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಸರ್ವಾಂಲಕೃತ ಸಿದ್ಧಸಿಂಹಾಸನದ ಮೇಲೆ ಆಸೀನರಾಗಿ ಭಕ್ತರಿಗೆ ದರ್ಶನ ನೀಡಿದರು.