ಮಂಗಳವಾರ, 3 ಮಾರ್ಚ್ 2026
×
ADVERTISEMENT

ನಾಗಮಂಗಲ ಗಲಭೆ | ಬೆಂಕಿ ಹಚ್ಚಿದ್ದು ಯಾರೆಂದು ಗೊತ್ತಿದೆ: ಸಚಿವ ಚಲುವರಾಯಸ್ವಾಮಿ

ಪ್ರಕರಣದಿಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹೊರಕ್ಕೆ ಸಮರ್ಥನೆ
Published : 14 ಸೆಪ್ಟೆಂಬರ್ 2024, 20:24 IST
Last Updated : 14 ಸೆಪ್ಟೆಂಬರ್ 2024, 20:24 IST
ADVERTISEMENT
ಫಾಲೋ ಮಾಡಿ
Comments
ಗಲಭೆಯಲ್ಲಿ ನಷ್ಟ ಹೊಂದಿದವರಿಗೆ ಪರಿಹಾರ ನೀಡಲು ಅವಕಾಶವಿಲ್ಲ. ಆದರೂ ನಾಗಮಂಗಲ ಘಟನೆಗೆ ಸಂಬಂಧಿಸಿ ಪರಿಹಾರ ಕೊಡಿಸಲು ಮುಖ್ಯಮಂತ್ರಿಯನ್ನು ಒಪ್ಪಿಸಿದ್ದೇನೆ.
–ಎನ್.ಚಲುವರಾಯಸ್ವಾಮಿ ಜಿಲ್ಲಾ ಉಸ್ತುವಾರಿ ಸಚಿವ
ಸಹಜಸ್ಥಿತಿಗೆ ಜನಜೀವನ
ಪಟ್ಟಣದಲ್ಲಿ ಶನಿವಾರ ಜನಜೀವನ ಸಹಜ ಸ್ಥಿತಿಗೆ ಮರಳಿತು. ಅಂಗಡಿಗಳು ತೆರೆದಿದ್ದವು. ಬಸ್‌ಗಳು ಸಂಚರಿಸಿದವು. ಗಣಪತಿ ಮೂರ್ತಿ ಪ್ರತಿಷ್ಠಾಪಿಸಿರುವ ಪೆಂಡಾಲ್‌ಗಳ ಬಳಿ ಹಾಗೂ ಪ್ರಮುಖ ವೃತ್ತಗಳು ದೇವಸ್ಥಾನ ಮಸೀದಿ ದರ್ಗಾಗಳ ಬಳಿ ಪೊಲೀಸ್‌ ಭದ್ರತೆ ಮುಂದುವರಿದಿದೆ.  ಗ್ರಾಮೀಣ ಭಾಗದ ಜನರು ಹಿಂಜರಿಕೆ ಬಿಟ್ಟು ಪಟ್ಟಣಕ್ಕೆ ಬಂದಿದ್ದರು. ಶಾಲೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯೂ ಹೆಚ್ಚಿತ್ತು. ಮಾರಾಟಕ್ಕೆ ನಿಷೇಧವಿರುವುದರಿಂದ ಮದ್ಯದಂಗಡಿಗಳು ಮುಚ್ಚಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT