ಮಂಗಳವಾರ, 23 ಡಿಸೆಂಬರ್ 2025
×
ADVERTISEMENT
ADVERTISEMENT

ಮೇಲುಕೋಟೆ | ಎಲ್ಲಕ್ಕಿಂತ ರಂಗ ಚಳವಳಿ ಶಕ್ತಿಯುತ: ನಾಗತಿಹಳ್ಳಿ ಚಂದ್ರಶೇಖರ್ ಅಭಿಮತ

Published : 23 ಡಿಸೆಂಬರ್ 2025, 6:16 IST
Last Updated : 23 ಡಿಸೆಂಬರ್ 2025, 6:16 IST
ಫಾಲೋ ಮಾಡಿ
Comments
ಸಾಂಸ್ಕೃತಿಕ ಚಳವಳಿಯಾಗಿರುವ ರಂಗಭೂಮಿ ಪ್ರಶ್ನಿಸುವ ಶಕ್ತಿಯಾಗಿದ್ದು ರೈತ ನಾಯಕರಾದ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಮತ್ತು ಕೆ.ಎಸ್.ಪುಟ್ಟಣ್ಣಯ್ಯ ಅವರು ಪ್ರಶ್ನಿಸುವ ಹಾಗೂ ಪ್ರತಿಭಟಿಸುವ ಪ್ರಜಾಪ್ರಭುತ್ವದ ದೊಡ್ಡ ಶಕ್ತಿಯಾಗಿದ್ದರು
ನಾಗತಿಹಳ್ಳಿ ಚಂದ್ರಶೇಖರ್ ಸಾಹಿತಿ ಚಲನಚಿತ್ರ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT