‘ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಅಧ್ಯಕ್ಷೆ, ರಾಜ್ಯ ಘಟಕದ ಅಧ್ಯಕ್ಷ ಎಲ್ಲರೂ ವಿವಿಧ ಭ್ರಷ್ಟಾಚಾರ ಆರೋಪಗಳಲ್ಲಿ ಜಾಮೀನು ಪಡೆದವರೇ ಆಗಿದ್ದಾರೆ. ತಾನು ಬಂಡೆ ಎಂದು ಹೇಳಿಕೊಳ್ಳುವ ನಾಯಕ ತನ್ನ ವಿರುದ್ಧ ತನಿಖೆ ಮಾಡಬಾರದು ಎಂದು ಸಿಬಿಐ ಗೆ ಅರ್ಜಿ ಸಲ್ಲಿಸಿರುವುದು ಏಕೆ? ಆರೋಪ ಮಾಡುವುದಕ್ಕೂ ಮೊದಲು ಇಂದಿರಾ ಕ್ಯಾಂಟೀನ್, ಹೌಸಿಂಗ್ ಬೋರ್ಡ್ ನಲ್ಲಿ ಏನಾಗಿದೆ ಎಂಬ ಬಗ್ಗೆ ಯೋಚಿಸಬೇಕು’ ಎಂದರು.