ತಮ್ಮೊಂದಿಗೆ ಸಮಾವೇಶದಲ್ಲಿ ಚಾಮರಾಜನಗರದ ಚುಕ್ಕಿ ನಂಜುಂಡಸ್ವಾಮಿ, ಬೆಂಗಳೂರಿನ ಪ್ರೊ. ರವಿವರ್ಮ ಕುಮಾರ್, ಕೋಲಾರದ ನಳಿನಿ ಗೌಡ, ಮೈಸೂರಿನ ಮಂಜು ಕಿರಣ್, ಹಾವೇರಿಯ ಮಲ್ಲಿಕಾರ್ಜುನ ಬಳ್ಳಾರಿ, ಬೆಳಗಾವಿಯ ಪಾರ್ವತಿ ಕಲ್ಸಣ್ಣನವರ್, ಶಿವಮೊಗ್ಗದ ಅವಿನಾಶ್, ಅಮೃತಭೂಮಿಯಿಂದ ಅಂಬರೀಶ್ ಜೊತೆಗೆ ತರ್ಜುಮೆದಾರರಾಗಿ ಬಸವರಾಜ್ ಭಾಗವಹಿಸುತ್ತಿರುವುದಾಗಿ ತಿಳಿಸಿದ್ದಾರೆ.