ಗುರುವಿನಪುರ ಬೃಹನ್ಮಠದ ಪೀಠಾಧ್ಯಕ್ಷ ಜಗದೀಶ ಶಿವಾಚಾರ್ಯ ಸ್ವಾಮಿಜೀ ನೇತೃತ್ವದಲ್ಲಿ ಬೆಳಿಗ್ಗೆ 4 ರಿಂದ 4:20 ಗಂಟೆಯ ಸಮಯದಲ್ಲಿ ಶ್ರೀ ವಿನಾಯಕ ಮತ್ತು ವೀರಭದ್ರೇಶ್ವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ನಡೆಯಲಿದೆ. ನಂತರ ಸ್ವಾಮಿಗೆ ರುದ್ರಾಭಿಷೇಕ, ಹೂವಿನ ಅಲಂಕಾರ, ರಾಜೋಪಚಾರ, ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.