<p><strong>ಮದ್ದೂರು (ಮಂಡ್ಯ ಜಿಲ್ಲೆ)</strong>: ‘ಶಾಂತಿಗೆ ಹೆಸರಾದ ಮಂಡ್ಯ ಜಿಲ್ಲೆಯಲ್ಲಿ ಅಶಾಂತಿ ತಲೆದೋರಿದ್ದು, ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಮುಖ್ಯಮಂತ್ರಿ, ಗೃಹಸಚಿವರು ಆಸಮರ್ಥರಾಗಿದ್ದಾರೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.</p>.<p>‘ಪೊಲೀಸರು ಸರ್ಕಾರ, ಗೃಹಸಚಿವರ ಒತ್ತಡಕ್ಕೆ ಹಾಗೂ ಸಮಾಜ ಘಾತುಕ ಶಕ್ತಿಗಳಿಗೆ ಮಣಿಯಬಾರದು. ಒಂದು ವೇಳೆ ಘಟನೆಗೆ ಕಾರಣರಾದವರನ್ನು ಬಂಧಿಸದಿದ್ದರೆ ನಾವು ಕೈಕಟ್ಟಿ ಕೂರುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು. </p>.<p>ನಂತರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಳುಗಳ ಯೋಗಕ್ಷೇಮ ವಿಚಾರಿಸಿದರು.</p>.Maddur Violence | ತಪ್ಪಿತಸ್ಥರನ್ನು ಸದೆ ಬಡಿಯುತ್ತೇವೆ: ಮದ್ದೂರು ಶಾಸಕ ಉದಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು (ಮಂಡ್ಯ ಜಿಲ್ಲೆ)</strong>: ‘ಶಾಂತಿಗೆ ಹೆಸರಾದ ಮಂಡ್ಯ ಜಿಲ್ಲೆಯಲ್ಲಿ ಅಶಾಂತಿ ತಲೆದೋರಿದ್ದು, ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಮುಖ್ಯಮಂತ್ರಿ, ಗೃಹಸಚಿವರು ಆಸಮರ್ಥರಾಗಿದ್ದಾರೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.</p>.<p>‘ಪೊಲೀಸರು ಸರ್ಕಾರ, ಗೃಹಸಚಿವರ ಒತ್ತಡಕ್ಕೆ ಹಾಗೂ ಸಮಾಜ ಘಾತುಕ ಶಕ್ತಿಗಳಿಗೆ ಮಣಿಯಬಾರದು. ಒಂದು ವೇಳೆ ಘಟನೆಗೆ ಕಾರಣರಾದವರನ್ನು ಬಂಧಿಸದಿದ್ದರೆ ನಾವು ಕೈಕಟ್ಟಿ ಕೂರುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು. </p>.<p>ನಂತರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಳುಗಳ ಯೋಗಕ್ಷೇಮ ವಿಚಾರಿಸಿದರು.</p>.Maddur Violence | ತಪ್ಪಿತಸ್ಥರನ್ನು ಸದೆ ಬಡಿಯುತ್ತೇವೆ: ಮದ್ದೂರು ಶಾಸಕ ಉದಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>