‘ ದಿ.ದೇವರಾಜ ಅರಸು, ರೈತ ನಾಯಕ ನಂಜುಂಡಸ್ವಾಮಿ ಅವರ ಬದುಕು ಕುರಿತ ನಾಟಕಗಳು ಈಗಾಗಲೇ ಪ್ರದರ್ಶನಗೊಂಡಿವೆ. ಕೆ.ವಿ.ಶಂಕರಗೌಡರ ಜೀವನಗಾಥೆಗೂ ರಂಗರೂಪ ನೀಡಲಾಗಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ನಾಟಕಕ್ಕೆ ಕೃತಿ ರೂಪವನ್ನೂ ನೀಡಲಾಗಿದ್ದು ಹೆಚ್ಚುವರಿ ಜಿಲ್ಲಾಧಿಕಾರಿ ಎಲ್.ಎಲ್.ನಾಗರಾಜು ಕೃತಿ ಬಿಡುಗಡೆ ಮಾಡುವರು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.