ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಗಂಜಾಂ ರವಿಚಂದ್ರ, ಕುಬೇರಪ್ಪ, ರೈತ ಸಂಘದ ಗೌರವಾಧ್ಯಕ್ಷ ಬಿ.ಎಸ್. ರಮೇಶ್ ಮಾತನಾಡಿದರು. ಕೃಷಿಕ ಸಮಾಜದ ನಿರ್ದೇಶಕ ಕಡತನಾಳು ಬಾಲಕೃಷ್ಣ, ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮರಳಾಗಾಲ ಮಂಜುನಾಥ್, ಒಕ್ಕಲಿಗರ ಕೆಂಪೇಗೌಡ ಯುವ ವೇದಿಕೆ ಅಧ್ಯಕ್ಷ ಮಹೇಶ್, ಡಾ. ಬಾಬು ಜಗಜೀವನರಾಂ ಜನ ಜಾಗೃತಿ ಸಮಿತಿ ಅಧ್ಯಕ್ಷ ಅರಕೆರೆ ಸಿದ್ದರಾಜು, ಕರವೇ ನಗರ ಘಟಕದ ಅಧ್ಯಕ್ಷ ಹರೀಶ್ಗೌಡ, ಕಲಾವತಿ, ಲೋಕೇಶ್, ತಮ್ಮಣ್ಣ, ಶ್ರೀಕಂಠು, ಮೋಹನ್, ಜಯರಾಮೇಗೌಡ, ಪಾಲಹಳ್ಳಿ ನರಸಿಂಹ, ಸಿದ್ದೇಗೌಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.