‘ಗುತ್ತಿಗೆದಾರನಿಗೆ ಉಪಯೋಗಿತ ಪ್ರಮಾಣ ಪತ್ರ ನೀಡದಂತೆಯೂ ಮುಖ್ಯ ಶಿಕ್ಷಕಿಗೆ ಸೂಚಿಸಲಾಗಿದೆ. ತಕ್ಷಣ ಕೆಲಸ ನಿಲ್ಲಿಸುವಂತೆ ಗುತ್ತಿಗೆದಾರನಿಗೆ ತಿಳಿಸಿದ್ದೇನೆ. ಇಲಾಖೆಯ ಗಮನಕ್ಕೆ ತರದೆ, ಕಟ್ಟಡದ ಶಿಥಿಲ ಭಾಗವನ್ನು ದುರಸ್ತಿ ಮಾಡದೆ ಬಣ್ಣ ಬಳಿಯುತ್ತಿರುವ ಕುರಿತು ಅವರಿಂದಲೂ ಮಾಹಿತಿ ಕೇಳಲಾಗಿದೆ. ಖುದ್ದು ಕಚೇರಿಗೆ ಬಂದು ವಿವರಣೆ ನೀಡುವಂತೆ ಸೂಚಿಸ ಲಾಗಿದೆ’ ಎಂದು ಅವರು ಹೇಳಿದ್ದಾರೆ.