‘ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವ ಪಕ್ಷದ ಜೊತೆಗೂ ಮೈತ್ರಿ ಮಾಡಿಕೊಳ್ಳುತ್ತಿಲ್ಲ, ಕಾಂಗ್ರೆಸ್ ಹಾಗೂ ಬಿಜೆಪಿ ನಮಗೆ ಸಮಾನ ಶತ್ರುಗಳು. ಆದರೆ, ಜೆಡಿಎಸ್ ಅಭ್ಯರ್ಥಿ ಇಲ್ಲದ ಕಡೆ ಬಿಜೆಪಿ ಬೆಂಬಲಿಸುವಂತೆ ಬಿ.ಎಸ್.ಯಡಿಯೂರಪ್ಪ ವೈಯಕ್ತಿಕವಾಗಿ ನನ್ನನ್ನು ಕೇಳಿಕೊಂಡಿದ್ದಾರೆ. 2–3 ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿಸುವ ಕುರಿತು ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸುತ್ತೇನೆ’ ಎಂದರು.