ಸೋಮವಾರ, 11 ಆಗಸ್ಟ್ 2025
×
ADVERTISEMENT
ADVERTISEMENT

ಮಂಡ್ಯ | ಕೃಷಿ ಕ್ಷೇತ್ರದ ಸಮಸ್ಯೆ ಪರಿಹರಿಸಿ: ಸಿಇಒ

ದ್ವಿತೀಯ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ
Published : 11 ಆಗಸ್ಟ್ 2025, 5:38 IST
Last Updated : 11 ಆಗಸ್ಟ್ 2025, 5:38 IST
ಫಾಲೋ ಮಾಡಿ
Comments
ಗ್ರಾಮ ಪಂಚಾಯಿತಿಗಳಲ್ಲಿ ಒಣ ಕಸವನ್ನು ಯಾರು ಹೆಚ್ಚು ಸಂಗ್ರಹಣೆ ಮಾಡಿ ನಿರ್ವಹಣೆ ಮಾಡುತ್ತಾರೋ ಅವರಿಗೆ ‘ಚಾಲೆಂಜ್ ಫಂಡ್’ ನೀಡಲಾಗುವುದು
– ಕೆ.ಆರ್‌.ನಂದಿನಿ ಸಿಇಒ ಮಂಡ್ಯ ಜಿಲ್ಲಾ ಪಂಚಾಯಿತಿ
ಸಾರ್ವಜನಿಕರು ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಗ್ರಾಮೀಣ ಭಾಗದ ಜನರು ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನಹರಿಸಿ –
ಸಿ.ಎಂ. ದ್ಯಾವಪ್ಪ ಮಂಡ್ಯ ಜಿಲ್ಲಾ ಕೆಡಿಪಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT