ಮದ್ದೂರಿನ ಮಾಜಿ ಸೈನಿಕ ಬಿ.ಸುರೇಶ್ ಅವರನ್ನು ಸನ್ಮಾನಿ ಸಲಾಯಿತು. ಲಯನ್ಸ್ ಸಂಸ್ಥೆಯ ಜಿ.ಎ.ರಮೇಶ್, ಸಾಹಿತಿ ಡಾ.ಎಸ್.ಶ್ರೀನಿ ವಾಸಶೆಟ್ಟಿ, ಮಾಜಿ ಸೈನಿಕ ಮಲ್ಲರಾಜು, ಪರಿಷತ್ನ ತಾಲ್ಲೂಕು ಘಟಕದ ಅಧ್ಯಕ್ಷ ಮಂಜು ಮುತ್ತೇಗೆರೆ, ನಗರ ಘಟಕದ ಅಧ್ಯಕ್ಷೆ ಸುಜಾತ ಕೃಷ್ಣ, ಬಿ.ಎಂ.ಅಪ್ಪಾಜಪ್ಪ, ಹುಸ್ಕೂರು ಕೃಷ್ಣೇಗೌಡ, ಎಂ.ಬಿ.ರಮೇಶ್, ದರಸಗುಪ್ಪೆ ಧನಂಜಯ್ ಭಾಗವಹಿಸಿದ್ದರು.