‘ನೀವೇ ಪಾದಯಾತ್ರೆ ಮಾಡಿ, ತಮಿಳುನಾಡಿಗೆ ನೀರನ್ನೂ ಬಿಟ್ಟಿದ್ದೀರಿ. ನಿಮ್ಮದು ನವರಂಗಿ ಆಟ ತಾನೆ? ಐಎನ್ಡಿಐಎ (ಇಂಡಿಯಾ) ಸಮಾಧಾನಕ್ಕಾಗಿ ನೀರು ಬಿಡುತ್ತಿದ್ದು, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿಯಾಗುತ್ತಿದೆ. ಕಾಂಗ್ರೆಸ್ ಸರ್ಕಾರವು ಮಂಡ್ಯ ಜನರಿಗೆ ಶಾಪ, ತಮಿಳುನಾಡಿಗೆ ವರವಾಗಿದೆ’ ಎಂದರು.