ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ನಗರ ಘಟಕದ ಅಧ್ಯಕ್ಷ ಎಸ್.ಪಿ.ಗೌರೀಶ್, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ತಿಮ್ಮೇಗೌಡ, ಪಿಇಎಸ್ ಅಧ್ಯಕ್ಷ ಕೆ.ಎಸ್.ವಿಜಯಾನಂದ, ನಗರಸಭೆ ಸದಸ್ಯರಾದ ಮೀನಾಕ್ಷಿ, ಮಂಜುಳಾ, ನಾಗೇಶ್, ಪೂರ್ಣಾನಂದ, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಸ್.ಮಹಮ್ಮುದ್, ಮುಖಂಡರಾದ ನಾಗಮ್ಮ, ಜಯಶೀಲಮ್ಮ ಇದ್ದರು.