ಕೆಪಿಸಿಸಿ ಸದಸ್ಯ ಎನ್.ಗಂಗಾಧರ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿತ್ರ ರಮೇಶ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಯಕುಮಾರ್, ಸಂಜಯ್, ಗುಣವಂತ, ಮುಖಂಡರಾದ ಪಿ.ಎಚ್.ಚಂದ್ರಶೇಖರ್, ಎಂ.ಎಲ್.ದಿನೇಶ್, ದರ್ಶನ್, ಉದಯಕುಮಾರ್, ಅರಕೆರೆ ಶಶಾಂಕ್, ಪಿಕಾರ್ಡ್ ಮಾಜಿ ಅಧ್ಯಕ್ಷರಾದ ಗುರುಪ್ರಸಾದ್, ಮಹದೇವು, ಹೊಸಹಳ್ಳಿ ಕೃಷ್ಣಮೂರ್ತಿ, ತಾ.ಪಂ.ಸದಸ್ಯ ಕಾಳೇಗೌಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.