ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ, ಪುರುಷೋತ್ತಮಾ ನಂದನಾಥ ಸ್ವಾಮೀಜಿ, ಬೆಂಗಳೂರು ಶಾಖಾ ಮಠದ ಆಕಾಶನಾಥ ಸ್ವಾಮೀಜಿ, ಶಿವಲಿಂಗನಾಥ ಸ್ವಾಮೀಜಿ, ಸೋಮೇಶ್ವರನಾಥ ಸ್ವಾಮೀಜಿ, ಪ್ರಕಾಶನಾಥ ಸ್ವಾಮೀಜಿ, ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ, ಪಾಂಡವಪುರ ಶಾಸಕ ಸಿ.ಎಸ್.ಪುಟ್ಟ ರಾಜು, ಡಾ.ರಾಮೇಗೌಡ, ತುಮಕೂರು ವಿವಿ ಕುಲಪತಿ ಡಾ.ಸಿದ್ದೇಗೌಡ ಇದ್ದರು.