ಸೋಮವಾರ, 11 ಆಗಸ್ಟ್ 2025
×
ADVERTISEMENT
ADVERTISEMENT

ಸೆಪ್ಟೆಂಬರ್‌ನಲ್ಲಿ ರಾಗಿ ಖರೀದಿಗೆ ನೋಂದಣಿ ಪ್ರಾರಂಭ: ಸಚಿವ ಎನ್.ಚಲುವರಾಯಸ್ವಾಮಿ

ರೈತರತ್ನ ಪ್ರಶಸ್ತಿ ಪ್ರದಾನ ಸಮಾರಂಭ
Published : 10 ಆಗಸ್ಟ್ 2025, 5:11 IST
Last Updated : 10 ಆಗಸ್ಟ್ 2025, 5:11 IST
ಫಾಲೋ ಮಾಡಿ
Comments
ನಾಗಮಂಗಲ ತಾಲ್ಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ‌ ಇರುವ ಎಪಿಎಂಸಿ ಯಲ್ಲಿ ಆಯೋಜಿಸಿದ್ದ ಬಿತ್ತನೆ ರಾಗಿ ವಿತರಣೆ ರೈತ ರತ್ನ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಿತ್ತನೆ ರಾಗಿ ವಿತರಿಸಿದರು.
ನಾಗಮಂಗಲ ತಾಲ್ಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ‌ ಇರುವ ಎಪಿಎಂಸಿ ಯಲ್ಲಿ ಆಯೋಜಿಸಿದ್ದ ಬಿತ್ತನೆ ರಾಗಿ ವಿತರಣೆ ರೈತ ರತ್ನ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಿತ್ತನೆ ರಾಗಿ ವಿತರಿಸಿದರು.
ತುರುವೇಕೆರೆಯಿಂದ ದೇವಲಾಪುರದ ಕೊನೆಯ ಭಾಗದ ವರೆಗೆ ₹650 ಕೋಟಿ ಮೊತ್ತದಲ್ಲಿ ಆಧುನೀಕರಣದ ಕಾಮಗಾರಿಗೆ ಅನುಮೋದನೆಯಾಗಿದ್ದು ಶೀಘ್ರದಲ್ಲೇ ಚಾಲನೆ ದೊರೆಯಲಿದೆ.
–ಎನ್.ಚಲುವರಾಯಸ್ವಾಮಿ, ಕೃಷಿ ಸಚಿವ  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT