ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ ಜಿಲ್ಲೆ ತಲುಪಿದ ಭಾರತ್ ಜೋಡೊ ಯಾತ್ರೆ

Last Updated 3 ಅಕ್ಟೋಬರ್ 2022, 5:40 IST
ಅಕ್ಷರ ಗಾತ್ರ

ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಪಾದಯಾತ್ರೆಯು ಸೋಮವಾರ ಶ್ರೀರಂಗಪಟ್ಟಣ ತಾಲ್ಲೂಕು ಕಳಸ್ತವಾಡಿ ಮೂಲಕ ಮಂಡ್ಯ ಜಿಲ್ಲೆ ತಲುಪಿತು.

ಕೆಪಿಸಿಸಿ ಅಧ್ಯಕ್ಷ ‌ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ‌ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಮುಖಂಡರು ಸಾವಿರಾರು ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT