<p><strong>ಬೆಳಕವಾಡಿ:</strong> ಸಮೀಪದ ಪೂರಿಗಾಲಿ ಗ್ರಾಮದ ಶ್ರೀ ರಾಮ ಸೇವಾ ಸಮಿತಿಯಿಂದ ರಾಮನವಮಿ ಅಂಗವಾಗಿ ಭಾನುವಾರ ದೇವರಿಗೆ ವಿಶೇಷ ಪೂಜೆ ಕೈಂಕರ್ಯಗಳನ್ನು ನಡೆಸಲಾಯಿತು.</p>.<p>ಗ್ರಾಮದ ರಾಮ ಮಂದಿರದಲ್ಲಿ ಶ್ರೀರಾಮ, ಲಕ್ಷ್ಮಣ, ಸೀತಾ ಮತ್ತು ಆಂಜನೇಯಸ್ವಾಮಿ ದೇವರ ಭಾವಚಿತ್ರಕ್ಕೆ ವಿವಿಧ ಹೂವು, ತುಳಸಿ, ವೀಳ್ಯದೆಲೆ ಹಾರದಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗವನ್ನು ಅರ್ಚಕ ಮಂಟೇಸ್ವಾಮಿ ನೆರವೇರಿಸಿದರು.</p>.<p>ಭಕ್ತರು ದೇವರಿಗೆ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಕವಾಡಿ:</strong> ಸಮೀಪದ ಪೂರಿಗಾಲಿ ಗ್ರಾಮದ ಶ್ರೀ ರಾಮ ಸೇವಾ ಸಮಿತಿಯಿಂದ ರಾಮನವಮಿ ಅಂಗವಾಗಿ ಭಾನುವಾರ ದೇವರಿಗೆ ವಿಶೇಷ ಪೂಜೆ ಕೈಂಕರ್ಯಗಳನ್ನು ನಡೆಸಲಾಯಿತು.</p>.<p>ಗ್ರಾಮದ ರಾಮ ಮಂದಿರದಲ್ಲಿ ಶ್ರೀರಾಮ, ಲಕ್ಷ್ಮಣ, ಸೀತಾ ಮತ್ತು ಆಂಜನೇಯಸ್ವಾಮಿ ದೇವರ ಭಾವಚಿತ್ರಕ್ಕೆ ವಿವಿಧ ಹೂವು, ತುಳಸಿ, ವೀಳ್ಯದೆಲೆ ಹಾರದಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗವನ್ನು ಅರ್ಚಕ ಮಂಟೇಸ್ವಾಮಿ ನೆರವೇರಿಸಿದರು.</p>.<p>ಭಕ್ತರು ದೇವರಿಗೆ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>