ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನವಮಿ: ಚನ್ನಪಟ್ಟಣದಲ್ಲಿ ಅದ್ದೂರಿ ಶೋಭಾಯಾತ್ರೆ

Last Updated 10 ಏಪ್ರಿಲ್ 2022, 7:19 IST
ಅಕ್ಷರ ಗಾತ್ರ

ಚನ್ನಪಟ್ಟಣ: ನಗರದಲ್ಲಿ ಭಾನುವಾರ ರಾಮನವಮಿ ಅಂಗವಾಗಿ ಅದ್ದೂರಿ ಶೋಭಾಯಾತ್ರೆ ನಡೆದಿದೆ.

ನಗರದ ಡೂಮ್ ಲೈಟ್ ವೃತ್ತದಿಂದ ಮಂಗಳವಾರಪೇಟೆ ವರೆಗೆ ಮೆರವಣಿಗೆ ಸಾಗಿದ್ದು, ಪುಟಾಣಿಗಳು ರಾಮ-ಸೀತೆ, ಲಕ್ಷ್ಮಣ ಹನುಮರ ವೇಷ ಧರಿಸಿ ರಥದಲ್ಲಿ ಕುಳಿತಿದ್ದಾರೆ. ಸಾವಿರಾರು ಮಂದಿ ಹೆಜ್ಜೆ ಹಾಕುತ್ತಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT