ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ನಾಗಮಂಗಲದ ವಿ ವಿದ್ಯಾರ್ಥಿ ಅನುಷಾಗೆ ₹ 1 ಲಕ್ಷ ಚೆಕ್ ವಿತರಿಸಲಾಯಿತು. ಮಂಡ್ಯ ಉಪ ವಿಭಾಗಾಧಿಕಾರಿ ನೇಹಾ ಜೈನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್, ದಲಿತ ಸಂಘರ್ಷ ಸಮಿತಿ ಸಂಚಾಲಕ ಎಂ.ಬಿ. ಶ್ರೀನಿವಾಸ್, ಮುಖಂಡರಾದ ಕುಮಾರ್, ಚಂದ್ರಶೇಖರ್, ಸಂತೆಕಸಲಗೆರೆ ಬಸವರಾಜ್ ಇದ್ದರು.