ಮುಸ್ಲಿಂ ಮುಖಂಡರ ಸಭೆ: ನಗರದ ಪ್ರವಾಸಿ ಮಂದಿರದಲ್ಲಿ ಮುಸ್ಲಿಂ ಮುಖಂಡರ ಸಭೆ ನಡೆಸಿದ ಅಶೋಕ್, ಪೌರತ್ವ ತಿದ್ದುಪಡಿ ಕಾಯ್ದೆ ಮುಸ್ಲಿಮರಿಗೆ ವಿರುದ್ಧವಾಗಿಲ್ಲ. ಹೊಸದಾಗಿ ದೇಶಕ್ಕೆ ಬರುವವರಿಗೆ ಮಾತ್ರ ತೊಂದರೆಯಾಗಲಿದ್ದು ಈಗಾಗಲೇ ವಾಸ ಮಾಡುತ್ತಿರುವ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ. ಹೀಗಾಗಿ ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.