ದಕ್ಷಿಣ ಭಾರತದಲ್ಲಿ ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಲ್ಲಿ ಅಭಿವೃದ್ದಿ ದೃಷ್ಠಿಯಿಂದ ಅಲ್ಲಿನ ಜನತೆ ಪ್ರಾದೇಶಿಕ ಪಕ್ಷವನ್ನ ಬೆಂಬಲಿಸಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಬಂದರೆ ಕನ್ನಡಿಗರ ನಾಡು-ನುಡಿ, ಜಲ, ಭಾಷೆ ಉಳಿಸುವುದಕ್ಕೋಸ್ಕರ ಕನ್ನಡಿಗರ ಪಕ್ಷವನ್ನಾಗಿ ಮಾಡಲು ಕುಮಾರಸ್ವಾಮಿ ಎಚ್ಚರಿಸಿದ್ದಾರೆ ಎಂದರು.