<p><strong>ಮಂಡ್ಯ:</strong> ನಗರದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ದರ್ಶನ್ ತೂಗದೀಪ ಅಭಿಮಾನಿಗಳ ಒಕ್ಕೂಟ, ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಸಹಯೋಗದಲ್ಲಿ ನಟ ದರ್ಶನ್ ಅವರು ಜೈಲಿನಿಂದ ಬಿಡುಗಡೆ ಆಗಬೇಕು ಎಂದು ವಿಶೇಷ ಪೂಜೆಯನ್ನು ಶುಕ್ರವಾರ ಮಾಡಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬೇಲೂರು ಸೋಮಶೇಖರ್, ‘ಕನ್ನಡ ನಾಡಿನ ಮೆಚ್ಚಿನ ನಾಯಕ ನಟ ದರ್ಶನ್ ತೂಗದೀಪ ಅವರಿಗೆ ಬಂದಿರುವ ಸಂಕಷ್ಟವನ್ನು ಪಾರು ಮಾಡಬೇಕೆಂದು ದೇಲವಾಯದಲ್ಲಿ ಪೂಜೆ ಸಲ್ಲಿಸುತ್ತಿದ್ದೇವೆ’ ಎಂದರು.</p>.<p>ನಮ್ಮ ನಟ ದರ್ಶನ್ ಅವರು ಅಭಿಮಾನಿಗಳ ಮನಸಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಶ್ರೀಕಾಳಿಕಾಂಬ ಮತ್ತು ನಾಡಿನ ಅಧಿದೇವತೆ ಶ್ರೀಚಾಮುಂಡೇಶ್ವರಿ ಅವರಲ್ಲಿ ವಿಶೇಷ ಪೂಜೆ ನಡೆಸಿ ಪ್ರಾರ್ಥನೆ ಮಾಡಿಕೊಂಡಿದ್ದೇವೆ. ಶೀಘ್ರ ದರ್ಶನ್ ಅವರು ಜೈಲಿನಿಂದ ಹೊರ ಬರಬೇಕು ಎಂದರು.</p>.<p>ಅಭಿಮಾನಿಗಳಾದ ಕಾರ್ತಿಕ್ ಕಾವೇರಿನಗರ, ಮಂಜುನಾಥ್, ನಾಗಣ್ಣ, ದರ್ಶನ್, ಕಿಶನ್, ನಿತಿನ್, ಅಭಿ, ವಿವೇಕ್, ಶೇಖರ್, ಸಿಂಹಾದ್ರಿ, ಪವನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ನಗರದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ದರ್ಶನ್ ತೂಗದೀಪ ಅಭಿಮಾನಿಗಳ ಒಕ್ಕೂಟ, ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಸಹಯೋಗದಲ್ಲಿ ನಟ ದರ್ಶನ್ ಅವರು ಜೈಲಿನಿಂದ ಬಿಡುಗಡೆ ಆಗಬೇಕು ಎಂದು ವಿಶೇಷ ಪೂಜೆಯನ್ನು ಶುಕ್ರವಾರ ಮಾಡಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬೇಲೂರು ಸೋಮಶೇಖರ್, ‘ಕನ್ನಡ ನಾಡಿನ ಮೆಚ್ಚಿನ ನಾಯಕ ನಟ ದರ್ಶನ್ ತೂಗದೀಪ ಅವರಿಗೆ ಬಂದಿರುವ ಸಂಕಷ್ಟವನ್ನು ಪಾರು ಮಾಡಬೇಕೆಂದು ದೇಲವಾಯದಲ್ಲಿ ಪೂಜೆ ಸಲ್ಲಿಸುತ್ತಿದ್ದೇವೆ’ ಎಂದರು.</p>.<p>ನಮ್ಮ ನಟ ದರ್ಶನ್ ಅವರು ಅಭಿಮಾನಿಗಳ ಮನಸಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಶ್ರೀಕಾಳಿಕಾಂಬ ಮತ್ತು ನಾಡಿನ ಅಧಿದೇವತೆ ಶ್ರೀಚಾಮುಂಡೇಶ್ವರಿ ಅವರಲ್ಲಿ ವಿಶೇಷ ಪೂಜೆ ನಡೆಸಿ ಪ್ರಾರ್ಥನೆ ಮಾಡಿಕೊಂಡಿದ್ದೇವೆ. ಶೀಘ್ರ ದರ್ಶನ್ ಅವರು ಜೈಲಿನಿಂದ ಹೊರ ಬರಬೇಕು ಎಂದರು.</p>.<p>ಅಭಿಮಾನಿಗಳಾದ ಕಾರ್ತಿಕ್ ಕಾವೇರಿನಗರ, ಮಂಜುನಾಥ್, ನಾಗಣ್ಣ, ದರ್ಶನ್, ಕಿಶನ್, ನಿತಿನ್, ಅಭಿ, ವಿವೇಕ್, ಶೇಖರ್, ಸಿಂಹಾದ್ರಿ, ಪವನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>