ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ ಕೃಷಿ ವಿ.ವಿ ಸ್ಥಾಪನೆಗೆ ವರದಿ ಸಲ್ಲಿಕೆ

ಮೈಸೂರು ಕಂದಾಯ ವಿಭಾಗಕ್ಕೆ ನ್ಯಾಯ ಕಲ್ಪಿಸಲು ತಜ್ಞರ ಶಿಫಾರಸು
Published : 11 ಜುಲೈ 2024, 0:29 IST
Last Updated : 11 ಜುಲೈ 2024, 0:29 IST
ಫಾಲೋ ಮಾಡಿ
Comments
ಮಂಡ್ಯದ ನೂತನ ‘ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ’ ಸ್ಥಾಪನೆಗೆ ಸಂಬಂಧಿಸಿದ ವರದಿಯನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಸ್‌. ರಾಜೇಂದ್ರ ಪ್ರಸಾದ್‌ ನೇತೃತ್ವದ ತಜ್ಞರ ಸಮಿತಿಯು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರಿಗೆ ಸಲ್ಲಿಸಿತು  
ಮಂಡ್ಯದ ನೂತನ ‘ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ’ ಸ್ಥಾಪನೆಗೆ ಸಂಬಂಧಿಸಿದ ವರದಿಯನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಸ್‌. ರಾಜೇಂದ್ರ ಪ್ರಸಾದ್‌ ನೇತೃತ್ವದ ತಜ್ಞರ ಸಮಿತಿಯು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರಿಗೆ ಸಲ್ಲಿಸಿತು  
ತಜ್ಞರಿಂದ ವರದಿ ಸಲ್ಲಿಕೆಯಾಗಿದೆ. ಕಾರ್ಯದರ್ಶಿ ಮತ್ತು ಕೃಷಿ ವಿ.ವಿ ಕುಲಪತಿಗಳೊಂದಿಗೆ ಚರ್ಚಿಸಿ ಶೀಘ್ರ ನೂತನ ಮಂಡ್ಯ ಕೃಷಿ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳುತ್ತೇವೆ
ಎನ್‌.ಚಲುವರಾಯಸ್ವಾಮಿ ಕೃಷಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT