<p>ಬೆಳಕವಾಡಿ: ಸಮೀಪದ ಕಿರಗಸೂರು ಗ್ರಾಮದ ನಿವೃತ್ತ ಮುಖ್ಯಶಿಕ್ಷಕ ಬಸವರಾಜು (72) ಅವರು ಕಗ್ಗಲೀಪುರ ರಸ್ತೆಯ ಮೂಲಕ ಮಂಗಳವಾರ ರಾತ್ರಿ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ.</p>.<p>ಅಪಘಾತದಲ್ಲಿ ಗಾಯಗೊಂಡಿದ್ದ ಬಸವರಾಜು ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಅಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.</p>.<p>ಅಪಘಾತ ಮಾಡಿ ಪರಾರಿಯಾಗಿರುವ ವಾಹನ ಸವಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮೃತರ ಪತ್ನಿ ರಾಜಮಣಿ ದೂರು ನೀಡಿದ್ದು, ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಕವಾಡಿ: ಸಮೀಪದ ಕಿರಗಸೂರು ಗ್ರಾಮದ ನಿವೃತ್ತ ಮುಖ್ಯಶಿಕ್ಷಕ ಬಸವರಾಜು (72) ಅವರು ಕಗ್ಗಲೀಪುರ ರಸ್ತೆಯ ಮೂಲಕ ಮಂಗಳವಾರ ರಾತ್ರಿ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ.</p>.<p>ಅಪಘಾತದಲ್ಲಿ ಗಾಯಗೊಂಡಿದ್ದ ಬಸವರಾಜು ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಅಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.</p>.<p>ಅಪಘಾತ ಮಾಡಿ ಪರಾರಿಯಾಗಿರುವ ವಾಹನ ಸವಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮೃತರ ಪತ್ನಿ ರಾಜಮಣಿ ದೂರು ನೀಡಿದ್ದು, ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>