<p><strong>ಚನ್ನಪಟ್ಟಣ:</strong> ಮಹದೇಶ್ವರನಗರದ ಬಳಿಯ ಮಹದೇಶ್ವರ ಸ್ವಾಮಿ ದೇವಾಲಯದ ಬಳಿ ನಿವೃತ್ತ ರಿಸರ್ವ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕನಕಪುರ ತಾಲ್ಲೂಕಿನ ಎಚ್.ಕೊತ್ತನೂರು ಗ್ರಾಮದವರಾದ ಕೃಷ್ಣಪ್ಪ (68) ಆತ್ಮಹತ್ಯೆ ಮಾಡಿಕೊಂಡವರು. ಇವರು ತಾಲ್ಲೂಕಿನ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ತಮ್ಮ ಪತ್ನಿಯ ಮನೆಯಲ್ಲಿ ವಾಸವಾಗಿದ್ದರು.</p>.<p>ಬೆಂಗಳೂರಿನಲ್ಲಿ ರಿಸರ್ವ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ದೇಗುಲದ ಮುಂಬದಿ ಇರುವ ಆಲದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಯೇ ಆತ್ಯಹತ್ಯೆಗೆ ಕಾರಣ ಎನ್ನಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಮಹದೇಶ್ವರನಗರದ ಬಳಿಯ ಮಹದೇಶ್ವರ ಸ್ವಾಮಿ ದೇವಾಲಯದ ಬಳಿ ನಿವೃತ್ತ ರಿಸರ್ವ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕನಕಪುರ ತಾಲ್ಲೂಕಿನ ಎಚ್.ಕೊತ್ತನೂರು ಗ್ರಾಮದವರಾದ ಕೃಷ್ಣಪ್ಪ (68) ಆತ್ಮಹತ್ಯೆ ಮಾಡಿಕೊಂಡವರು. ಇವರು ತಾಲ್ಲೂಕಿನ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ತಮ್ಮ ಪತ್ನಿಯ ಮನೆಯಲ್ಲಿ ವಾಸವಾಗಿದ್ದರು.</p>.<p>ಬೆಂಗಳೂರಿನಲ್ಲಿ ರಿಸರ್ವ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ದೇಗುಲದ ಮುಂಬದಿ ಇರುವ ಆಲದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಯೇ ಆತ್ಯಹತ್ಯೆಗೆ ಕಾರಣ ಎನ್ನಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>