<p><strong>ಪಾಂಡವಪುರ:</strong> ತಾಲ್ಲೂಕಿನ ಬನಘಟ್ಟ ಬಳಿಯ ವಿಶ್ವೇಶ್ವರಯ್ಯ ನಾಲೆಗೆ ಸೋಮವಾರ ರಾತ್ರಿ ಬೈಕ್ ಸವಾರ ಬಿದ್ದು ಮೃತಪಟ್ಟಿದ್ದಾರೆ.</p>.<p>ಮೈಸೂರಿನ ರಮಾಭಾಯಿ ನಗರದ ನಿವಾಸಿ ಕೃಷ್ಣಶೆಟ್ಟಿ ಅವರ ಪುತ್ರ ಯತೀಶ್ (34) ಮೃತ ಯುವಕ.</p>.<p>ಯುವಕ ಯತೀಶ್ ಸೋಮವಾರ ರಾತ್ರಿ ಮೈಸೂರಿನಿಂದ ಮೇಲುಕೋಟೆಯಲ್ಲಿರುವ ತನ್ನ ಅಕ್ಕನ ಮನೆಗೆ ಬೈಕ್ನಲ್ಲಿ ಹೋಗುವಾಗ ಬನಘಟ್ಟ ಗ್ರಾಮದ ಬಳಿಯ ವಿಶ್ವೇಶ್ವರಯ್ಯ ನಾಲೆ ಸೇತುವೆ ಮೇಲಿಂದ ಆಯತಪ್ಪಿ ಬಿದ್ದಿದ್ದಾನೆ.</p>.<p>ವಿಷಯ ತಿಳಿದ ಪೊಲೀಸರು, ಸ್ಥಳಕ್ಕೆ ಬಂದು ಮೃತದೇಹವನ್ನು ಹೊರ ತೆಗೆದಿದ್ದಾರೆ. ಪಾಂಡವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ:</strong> ತಾಲ್ಲೂಕಿನ ಬನಘಟ್ಟ ಬಳಿಯ ವಿಶ್ವೇಶ್ವರಯ್ಯ ನಾಲೆಗೆ ಸೋಮವಾರ ರಾತ್ರಿ ಬೈಕ್ ಸವಾರ ಬಿದ್ದು ಮೃತಪಟ್ಟಿದ್ದಾರೆ.</p>.<p>ಮೈಸೂರಿನ ರಮಾಭಾಯಿ ನಗರದ ನಿವಾಸಿ ಕೃಷ್ಣಶೆಟ್ಟಿ ಅವರ ಪುತ್ರ ಯತೀಶ್ (34) ಮೃತ ಯುವಕ.</p>.<p>ಯುವಕ ಯತೀಶ್ ಸೋಮವಾರ ರಾತ್ರಿ ಮೈಸೂರಿನಿಂದ ಮೇಲುಕೋಟೆಯಲ್ಲಿರುವ ತನ್ನ ಅಕ್ಕನ ಮನೆಗೆ ಬೈಕ್ನಲ್ಲಿ ಹೋಗುವಾಗ ಬನಘಟ್ಟ ಗ್ರಾಮದ ಬಳಿಯ ವಿಶ್ವೇಶ್ವರಯ್ಯ ನಾಲೆ ಸೇತುವೆ ಮೇಲಿಂದ ಆಯತಪ್ಪಿ ಬಿದ್ದಿದ್ದಾನೆ.</p>.<p>ವಿಷಯ ತಿಳಿದ ಪೊಲೀಸರು, ಸ್ಥಳಕ್ಕೆ ಬಂದು ಮೃತದೇಹವನ್ನು ಹೊರ ತೆಗೆದಿದ್ದಾರೆ. ಪಾಂಡವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>